ಮಡಿಕೇರಿ ನಗರದಲ್ಲಿ ಅನಧಿಕೃತ ಶೆಡ್ ಕಟ್ಟಡಗಳ ತೆರವಿಗೆ ಕ್ರಮ ಮಡಿಕೇರಿ, ಅ. ೨೯ : ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ತಾತ್ಕಾಲಿಕ ಶೆಡ್‌ಗಳು ಹಾಗೂ ಯಾವದೇ ಅನುಮತಿ ಇಲ್ಲದೆ ನಿರ್ಮಾಣಗೊಂಡಿರುವ ಮನೆ, ಕಟ್ಟಡಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿಕರಿಮೆಣಸು ಕಳವು ಪ್ರಕರಣ ನಾಲ್ವರು ಬಂಧನ ಸೋಮವಾರಪೇಟೆ, ಅ. ೨೯: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬAಧಿಸಿದAತೆ ಸೋಮವಾರಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಡಿಕೇರಿ, ಅ. ೨೯: ‘ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬAಧ ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು,ಅಸಮರ್ಪಕ ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಪೊನ್ನಣ್ಣ ಕಿಡಿ ಗೋಣಿಕೊಪ್ಪಲು, ಅ. ೨೯: ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷö್ಯ ತಾಳಿರುವ ಅಧಿಕಾರಿಗಳ ವಿರುದ್ಧ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕಿಡಿಕಾರಿದರು. ಪೊನ್ನಂಪೇಟೆ ಸಾಮರ್ಥ್ಯಸೌಧದ ಸಭಾಂಗಣದಲ್ಲಿಶಬ್ದ ಮಾಲಿನ್ಯ ದಂಡ ಕೂಡಿಗೆ, ಅ. ೨೯: ಹೆಚ್ಚಿನ ಪ್ರಮಾಣದ ಧ್ವನಿ ವರ್ಧಕಗಳನ್ನು ಬಳಸಿ ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ ಪ್ರವಾಸಿ ಬಸ್‌ಗಳನ್ನು ಪತ್ತೆಹಚ್ಚಿ ಪೊಲೀಸರು ದಂಡ ವಿಧಿಸಿದ್ದಾರೆ. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ
ಮಡಿಕೇರಿ ನಗರದಲ್ಲಿ ಅನಧಿಕೃತ ಶೆಡ್ ಕಟ್ಟಡಗಳ ತೆರವಿಗೆ ಕ್ರಮ ಮಡಿಕೇರಿ, ಅ. ೨೯ : ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ತಾತ್ಕಾಲಿಕ ಶೆಡ್‌ಗಳು ಹಾಗೂ ಯಾವದೇ ಅನುಮತಿ ಇಲ್ಲದೆ ನಿರ್ಮಾಣಗೊಂಡಿರುವ ಮನೆ, ಕಟ್ಟಡಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ
ಕರಿಮೆಣಸು ಕಳವು ಪ್ರಕರಣ ನಾಲ್ವರು ಬಂಧನ ಸೋಮವಾರಪೇಟೆ, ಅ. ೨೯: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬAಧಿಸಿದAತೆ ಸೋಮವಾರಪೇಟೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಡಿಕೇರಿ, ಅ. ೨೯: ‘ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬAಧ ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು,
ಅಸಮರ್ಪಕ ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಪೊನ್ನಣ್ಣ ಕಿಡಿ ಗೋಣಿಕೊಪ್ಪಲು, ಅ. ೨೯: ಸಮರ್ಪಕ ಮಾಹಿತಿ ನೀಡದೆ ನಿರ್ಲಕ್ಷö್ಯ ತಾಳಿರುವ ಅಧಿಕಾರಿಗಳ ವಿರುದ್ಧ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕಿಡಿಕಾರಿದರು. ಪೊನ್ನಂಪೇಟೆ ಸಾಮರ್ಥ್ಯಸೌಧದ ಸಭಾಂಗಣದಲ್ಲಿ
ಶಬ್ದ ಮಾಲಿನ್ಯ ದಂಡ ಕೂಡಿಗೆ, ಅ. ೨೯: ಹೆಚ್ಚಿನ ಪ್ರಮಾಣದ ಧ್ವನಿ ವರ್ಧಕಗಳನ್ನು ಬಳಸಿ ಶಬ್ದ ಮಾಲಿನ್ಯ ಉಂಟು ಮಾಡುತ್ತಿದ್ದ ಪ್ರವಾಸಿ ಬಸ್‌ಗಳನ್ನು ಪತ್ತೆಹಚ್ಚಿ ಪೊಲೀಸರು ದಂಡ ವಿಧಿಸಿದ್ದಾರೆ. ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ