ವೀರಾಜಪೇಟೆ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಹೆಚ್.ಕೆ. ಜಗದೀಶ್ ಗೋಣಿಕೊಪ್ಪಲು, ಜೂ. ೧೮: ಕೊಡಗು ಜಿಲ್ಲೆಯ ಪ್ರಮುಖ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಒಂದಾದ ವೀರಾಜಪೇಟೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಾವಿರಾರು ಜನರು ಅವಲಂಬಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ
ಅಮೆರಿಕ ಇರಾನ್ ಶಾಂತಿ ಒಪ್ಪಂದಕ್ಕೆ ಅಧಿಕೃತ ಸಹಿ ವಾಷಿಂಗ್ಟನ್ ಡಿಸಿ, ಜೂ. ೧೮: ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಇದೀಗ ಅಧಕೃತ ಸಹಿ ಬಿದ್ದಿದೆ. ಮಧ್ಯಪ್ರಾಚ್ಯದಲ್ಲಿ ಸುದೀರ್ಘ ಸಂಘರ್ಷದಲ್ಲಿ ನಿರತವಾಗಿದ್ದ ಅಮೆರಿಕ ಮತ್ತು ಇರಾನ್ ಕೊನೆಗೂ ಶಾಂತಿ
ಹೋಂಸ್ಟೇಗಳ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಿ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಜೂ. ೧೮: ರಾಜ್ಯದಲ್ಲಿ ಹೋಂಸ್ಟೇಗಳ ಸ್ಥಾಪನೆ, ನಿರ್ವಹಣೆ ಹಾಗೂ ಮೇಲ್ವಿಚಾರಣೆಯನ್ನು ನಿಯಂತ್ರಿಸಲು ಸಮಗ್ರ ನೀತಿ ಮತ್ತು ಶಾಸನಬದ್ಧ ಚೌಕಟ್ಟನ್ನು ರೂಪಿಸುವ ಕುರಿತು ಇತರ ಸಂಬAಧಿತ
ಶಾಲಾ ಕಾಲೇಜುಗಳಲ್ಲಿ ಯೋಗಾಭ್ಯಾಸ ಕಡ್ಡಾಯಗೊಳಿಸಬೇಕು ಮಡಿಕೇರಿ, ಜೂ. ೧೮; ಯೋಗ ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮತೋಲನಕ್ಕೆ ಅತ್ಯಂತ ಪರಿಣಾಮಕಾರಿಯಾಗಿರುವ ಯೋಗ ವಿದ್ಯೆಯನ್ನು ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು
ಪ್ರವಾಸಿಗರ ಸುರಕ್ಷತೆಗೆ ಗಮನಹರಿಸಿ ಮುಂದಿನ ಕ್ರಮ ಸೋಮಶೇಖರ್ ಮಡಿಕೇರಿ, ಜೂ. ೧೮: ಅಬ್ಬಿ ಜಲಪಾತ ಮತ್ತು ಮಾಂದಲ್ ಪಟ್ಟಿಗೆ ತೆರಳುವ ಮಾರ್ಗದ ಜಂಕ್ಷನ್ ಬಳಿ ಮತ್ತು ಉಡೋತ್‌ಮೊಟ್ಟೆ ಬಳಿಯ ಗಾಜಿನ ಸೇತುವೆ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಜೆ.