ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ ೨೨ ಕೋಟಿ ಮಡಿಕೇರಿ, ಜೂ. ೧೦: ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (ಸಿಆರ್‌ಎಫ್) ಅಡಿಯಲ್ಲಿ
ಕಸಾಪ ಮಹೇಶ್ ಜೋಶಿ ಆಜೀವ ಸದಸ್ಯತ್ವ ರದ್ದು ಬೆಂಗಳೂರು, ಜೂ. ೧೦: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಹಣ ದುರುಪಯೋಗ ಮತ್ತು ಕರ್ತವ್ಯ ಲೋಪ ಎಸಗಲಾಗಿದೆ ಎಂಬ ಆರೋಪಗಳು ವಿಚಾರಣೆಯಲ್ಲಿ ಸಾಬೀತುಗೊಂಡಿರುವ ಕಾರಣ ಕಸಾಪ ಮಾಜಿ
ಕಾಡಾನೆ ಹಾವಳಿ ತಡೆಗಟ್ಟುವಲ್ಲಿ ವಿಫಲ ಬಂದ್ ವಿಧಾನಸೌಧ ಮುತ್ತಿಗೆ ಎಚ್ಚರಿಕೆ ಮಡಿಕೇರಿ, ಜೂ. ೧೦: ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷ ಮಿತಿಮೀರಿದೆ; ಈ ಹಿನ್ನೆಲೆ ರಾಜ್ಯ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಕೊಡಗು ಬಂದ್, ಬೆಂಗಳೂರು ಚಲೋ, ವಿಧಾನಸೌಧಕ್ಕೆ ಮುತ್ತಿಗೆ ಹೋರಾಟವನ್ನು
ಅಂತರರಾಷ್ಟಿçÃಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಆಯ್ಕೆ ಮಡಿಕೇರಿ ಜೂ. ೧೦: ಮುಂಬೈನ ಎನ್‌ಎಫ್‌ಡಿಸಿ-ಎಫ್‌ಡಿ ಕ್ಯಾಂಪಸ್‌ನಲ್ಲಿ ತಾ.೧೫ ರಿಂದ ೨೧ ರವರೆಗೆ ನಡೆಯುವ ೧೯ನೇ ಮುಂಬೈ ಅಂತರರಾಷ್ಟಿçÃಯ ಚಲನಚಿತ್ರೋತ್ಸವಕ್ಕೆ ‘ಉಮ್ಮತ್ತಾಟ್’ ಕೊಡವ ಸಾಕ್ಷö್ಯಚಿತ್ರ ಆಯ್ಕೆಯಾಗಿದೆ. ದಕ್ಷಿಣ ಏಷ್ಯಾದ
ನೀರಿನಲ್ಲಿ ಮುಳುಗಿ ನಾಪತ್ತೆಯಾದ ಯುವಕರು ಕುಶಾಲನಗರ, ಜೂ. ೧೦: ಕುಶಾಲನಗರ ಕೊಪ್ಪ ಸೇತುವೆಯ ಕೆಳಭಾಗದಲ್ಲಿ ಕಾವೇರಿ ನದಿಗೆ ಈಜಲು ತೆರಳಿದ ಇಬ್ಬರು ಯುವಕರು ನದಿ ನೀರಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಬುಧವಾರ ಸಂಜೆ