ಬಲ್ಲಮಾವಟಿಯಲ್ಲಿ ಶಾಂತಿಯುತವಾಗಿ ನಡೆದ ಹಿಂದೂ ಸಂಗಮ ನಾಪೋಕ್ಲು, ಫೆ. ೨೮: ಬಲ್ಲಮಾವಟಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಆಯೋಜಿಸಲಾದ ಹಿಂದೂ ಸಂಗಮ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ವಿಶ್ವ ಹಿಂದೂ
ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಆರೋಪಿಗಳ ಬಂಧನ ನಾಪೋಕ್ಲು, ಫೆ. ೨೮: ಹಿಂದೂ ಸಂಗಮ ಕಾರ್ಯಕ್ರಮದ ಪ್ರಚಾರಾರ್ಥವಾಗಿ ವಾಹನದಲ್ಲಿ ಭಗವಾಧ್ವಜ ಅಳವಡಿಸಿದ್ದಕ್ಕೆ ತಗಾದೆ ತೆಗೆದು ಹಿಂದೂ ಕಾರ್ಯಕರ್ತನ ಮೇಲೆ ನಿನ್ನೆ ದಿನ ನಾಪೋಕ್ಲುವಿನಲ್ಲಿ ನಡೆದಿದ್ದ ಹಲ್ಲೆ
ದೇಶಕ್ಕೆ ಕೊಡವ ಜನಾಂಗದ ಕೊಡುಗೆ ಅಪಾರ ಎಎಸ್ ಪೊನ್ನಣ್ಣ ಮಡಿಕೇರಿ, ಫೆ. ೨೮: ಕೊಡಗು ಪುಟ್ಟ ಜಿಲ್ಲೆಯಾದರೂ ಈ ದೇಶಕ್ಕೆ ಕೊಡವ ಜನಾಂಗದ ಕೊಡುಗೆ ಅಪಾರವಾದದ್ದು. ಕೊಡವ ಸಾಹಿತ್ಯ-ಸಂಸ್ಕೃತಿ, ಭಾಷೆಯ ರಕ್ಷಣೆಗೆ ಪೂರಕವಾಗಿ ಕೊಡವ ಸಾಹಿತ್ಯ ಅಕಾಡೆಮಿಯು
ಕಾಡಾನೆ ಧಾಳಿಗೆ ಯುವತಿ ಬಲಿ ಮಡಿಕೇರಿ, ಫೆ. ೨೮: ತಾಯಿಯೊಂದಿಗೆ ತೆರಳುತ್ತಿದ್ದ ಮಗಳ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಬಲಿ ಪಡೆದ ಘಟನೆ ನಡೆದಿದೆ. ಬೆಟ್ಟತ್ತೂರಿನ ಚಂಗಪ್ಪ, ದೇವಕ್ಕಿ ಎಂಬವರ ಪುತ್ರಿ ಮಡಿಕೇರಿ ಸಂತ
ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ ವೆಬ್ಸೈಟ್ ಅನಾವರಣ ಕಾರ್ಯಕ್ರಮಮಡಿಕೇರಿ, ಫೆ. ೨೮: ಕೊಡವ ಕುಟುಂಬಗಳ ನಡುವೆ ನಡೆಯಲಿರುವ ವಾರ್ಷಿಕ ಕೌಟುಂಬಿಕ ಕ್ರಿಕೆಟ್ ನಮ್ಮೆಯನ್ನು ಬೇತ್ರಿ ಮುಕ್ಕಾಟಿರ ಕುಟುಂಬ ಆಯೋಜಿಸುತ್ತಿದ್ದು, ಇದರ ವೆಬ್‌ಸೈಟ್ ಅನಾವರಣ ಕಾರ್ಯಕ್ರಮ ಮಾ.