ಆನೆ ಕಂದಕ ಸೌರಬೇಲಿ ನಿರ್ವಹಣೆ ಸಮರ್ಪಕವಾಗಿರಲಿ ಮಡಿಕೇರಿ, ಮಾ. ೧೮: ಕೊಡಗು ಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ನಿರ್ಮಿಸಿರುವ ಆನೆ ಕಂದಕ ಮತ್ತು ತೂಗು ಸೌರಬೇಲಿಯ ಸಮರ್ಪಕ ನಿರ್ವಹಣೆ ಮಾಡುವಂತೆ ಅರಣ್ಯ, ಜೀವಿಶಾಸ್ತç ಮತ್ತು
ಗ್ರಾಹಕರ ಪರಿಹಾರ ಆಯೋಗದಿಂದ ತ್ವರಿತ ನ್ಯಾಯದಾನ ಮಡಿಕೇರಿ, ಮಾ. ೧೮: ಗ್ರಾಹಕರು ಮೋಸ, ವಂಚನೆಗೆ ಒಳಗಾಗುವುದು ತಪ್ಪಿಸುವಲ್ಲಿ ರಾಜ್ಯಾದ್ಯಂತ ಗ್ರಾಹಕರ ಕಾಯ್ದೆಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೆ ತ್ವರಿತ ತೀರ್ಪು ಪ್ರಕಟದ ಮೂಲಕ
ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ ಮಡಿಕೇರಿ, ಮಾ. ೧೮; ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಇಂದಿನಿAದ ಆರಂಭಗೊAಡಿದೆ. ಮೊದಲನೇ ದಿನವಾದ ಇಂದು ಪ್ರಥಮ ಭಾಷೆ ಕನ್ನಡ
ಲಭಿಸದ ಪ್ರವೇಶ ಪತ್ರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಣೆ ಮಡಿಕೇರಿ, ಮಾ. ೧೮: ಹತ್ತನೇ ತರಗತಿ ಪರೀಕ್ಷೆ ಬರೆಯಲು ಪರೀಕ್ಷೆ ಪ್ರವೇಶ ಪತ್ರ ಲಭಿಸದ ಹಿನ್ನೆಲೆಯಲ್ಲಿ ಈರ್ವರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಂಚಿತರಾಗಿದ್ದಾರೆ. ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ
ಗರಗಂದೂರು ದಳಪತಿ ಕ್ರಿಕೆರ್ಸ್ ಮುಡಿಗೆ ಯಡೂರು ವೈಸಿಸಿ ಕಪ್ ಸೋಮವಾರಪೇಟೆ, ಮಾ. ೧೮: ಇಲ್ಲಿನ ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ವತಿಯಿಂದ ಯಡೂರಿನ ಬಿಟಿಸಿಜಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ೨೬ನೇ ವರ್ಷದ ವೈಸಿಸಿ ಕ್ರಿಕೆಟ್ ಕಪ್‌ನ್ನು