ರಸ್ತೆ ಕಾಮಗಾರಿ ವಿಳಂಬ ಅಧಿಕಾರಿಗಳ ವಿರುದ್ಧ ಕಿಡಿ ಮಡಿಕೇರಿ, ಮೇ ೫: ಹದಗೆಟ್ಟ ರಸ್ತೆಗಳನ್ನು ದುರಸ್ತಿಪಡಿಸಲು ಸರಕಾರ ಅಗತ್ಯ ಅನುದಾನ ನೀಡಿದರೂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನಿರೀಕ್ಷಿತ ವೇಗದಲ್ಲಿ ಕಾಮಗಾರಿ ನಡೆಯದ ಬಗ್ಗೆ ಜಿಲ್ಲಾ ಉಸ್ತುವಾರಿ
ಶ್ರೀ ರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ರಥೋತ್ಸವ ಮಡಿಕೇರಿ, ಮೇ ೫: ಮಡಿಕೇರಿ ನಗರದ ಹೊರವಲಯದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಬೆಳಿಗ್ಗೆ ಧ್ವಜಾರೋಹಣ, ಗಣಪತಿ ಹೋಮ, ದೇವಿಗೆ ಅಭಿಷೇಕ,
ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರುವಾಸಿ ಮಡಿಕೇರಿ, ಮೇ ೫: ಪ್ರಾಮಾಣಿಕ ರೀತಿಯಲ್ಲಿ ತಮ್ಮ ಶ್ರೀಮಂತ ಮತ್ತು ವಿಶಿಷ್ಟವಾದ ಮೂಲ ಸಂಸ್ಕೃತಿಯನ್ನು ಸಂರಕ್ಷಿಸಿಕೊAಡು ಹೋಗುವ ಮೂಲಕ ಕೊಡವ ಸಮುದಾಯವರು ಮಾದರಿಯಾಗಿದ್ದಾರೆ. ಈ ಮೂಲಕ
ಶಾರ್ಟ್ರೇಂಜ್ ರೈಫಲ್ ಫೈರಿಂಗ್ ರೇಂಜ್ ಉದ್ಘಾಟನೆ ಮಡಿಕೇರಿ, ಮೇ ೫: ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ ೫.೫೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ಶಾರ್ಟ್ ರೇಂಜ್ ರೈಫಲ್
ಬುಡಕಟ್ಟು ಜನರಿಗೆ ಆರೋಗ್ಯ ಶಿಬಿರ ಕಾನೂನು ಅರಿವು ನೆರವು ಕಾರ್ಯಕ್ರಮ ಗೋಣಿಕೊಪ್ಪಲು, ಮೇ ೫: ಸ್ವಾತಂತ್ರö್ಯ ಲಭಿಸಿ ಏಳುದಶಕಗಳು ಕಳೆದರೂ ಶೋಷಿತರಿಗೆ ತಮ್ಮ ಹಕ್ಕುಗಳನ್ನು ಪಡೆಯಲು ಸಾಧ್ಯವಾಗದ ಬಗ್ಗೆ ವಿಶ್ರಾಂತ ನ್ಯಾಯಮೂರ್ತಿಗಳು, ಹಾಗೂ ನಾಲ್ಸಾ ಸಂವಾದ ಯೋಜನೆಯ ಅಧ್ಯಕ್ಷರಾದ