ಅರ್ಜಿ ಆಹ್ವಾನ ಮಡಿಕೇರಿ ಜೂ. ೨೯: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೬-೨೭ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ
ಗ್ರಾಮಾಭಿವೃದ್ಧಿ ಯೋಜನೆಯಿಂದ ತರಬೇತಿ ಕಾರ್ಯಕ್ರಮ ಗುಡ್ಡೆಹೊಸೂರು, ಜೂ.೨೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸೋಮವಾರಪೇಟೆ ತಾಲೂಕು-ಕುಶಾಲನಗರ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿಯನ್ನು ಜಿಲ್ಲಾ ಕಛೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಸಲಾಯಿತು. ಜಿಲ್ಲಾ
ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಮಾಡಿದ ಕ್ರೀಡಾ ಸಂಸ್ಥೆ ವೀರಾಜಪೇಟೆ, ಜೂ. ೨೯: ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನಗರ ಗ್ರಾಮದ ರಾಯಲ್ ಫ್ರೆಂಡ್ಸ್ ಕ್ರೀಡಾಸಂಸ್ಥೆ ರಾಮನಗರ (ಆರ್.ಕೆ.ಪಿ.ಎಲ್) ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ
ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ಸಿದ್ದಾಪುರ, ಜೂ. ೨೯ : ಸಿದ್ದಾಪುರ ಪೊಲೀಸ್ ಠಾಣೆಯ ವತಿಯಿಂದ ಸಿದ್ದಾಪುರದ ವಿವಿಧ ಭಾಗದಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು
ಮತಾಂತರ ಪ್ರಕರಣ ಉನ್ನತಮಟ್ಟದ ತನಿಖೆಗೆ ಮಹಿಳಾ ಬಿಜೆಪಿ ಒತ್ತಾಯ ಮಡಿಕೇರಿ, ಜೂ.೨೯ : ಕುಶಾಲನಗರದ ನಿಸರ್ಗಧಾಮ ವ್ಯಾಪ್ತಿಯಲ್ಲಿ ನಡೆದಿರುವ ಮತಾಂತರ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೊಡಗು ಜಿಲ್ಲಾ ಮಹಿಳಾ ಬಿಜೆಪಿ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ