ರೈತರಿಗೆ ಬೇಡವಾದ ಸರಕಾರದ ಭತ್ತ ಖರೀದಿ ಕೇಂದ್ರ ಹೆಚ್.ಜೆ. ರಾಕೇಶ್ ಮಡಿಕೇರಿ, ಫೆ. ೧೩: ಭತ್ತ ಬೆಳೆಯುವ ರೈತರಿಗೆ ಬೆಂಬಲ ಬೆಲೆ ನೀಡುವ ಉದ್ದೇಶದಿಂದ ಸರಕಾರ ಸ್ಥಾಪಿಸಿದ ಭತ್ತ ಖರೀದಿ ಕೇಂದ್ರ ಜಿಲ್ಲೆಯ ರೈತರಿಗೆ ಬೇಡವಾಗಿದೆ ಎಂಬ
ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಗೆ ಆಹ್ವಾನ ಮಡಿಕೇರಿ, ಫೆ. ೧೩; ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಅಧೀನದಲ್ಲಿ ಬರುವ ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲೊಂದಾದ ಶ್ರೀ ಭಗಂಡೇಶ್ವರ ದೇವಾಲಯ ವ್ಯವಸ್ಥಾಪನಾ
೩ ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎಎಸ್ಪೊನ್ನಣ್ಣ ಚಾಲನೆ ಮಡಿಕೇರಿ, ಫೆ. ೧೩: ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು ೩ ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ
೩ ಬೀಡಾಡಿ ದನಗಳು ಗೋಶಾಲೆಗೆ ಮಡಿಕೇರಿ, ಫೆ. ೧೩: ನಗರದ ರಸ್ತೆಗಳಲ್ಲಿ ಓಡಾಡುತ್ತಿದ್ದ ಬೀಡಾಡಿ ದನಗಳನ್ನು ನಗರಸಭೆ ಸಿಬ್ಬಂದಿ ವರ್ಗ ಗೋಶಾಲೆಗೆ ಸಾಗಿಸಿದೆ. ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ
ಅಂಬೇಡ್ಕರ್ ಭವನಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ ಶಿಫಾರಸು ಮಡಿಕೇರಿ, ಫೆ. ೧೩; ಮಡಿಕೇರಿಯ ಸಿದ್ದಾಪುರ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನದ ಆಡಳಿತ ಮಂಡಳಿಯನ್ನು ರದ್ದುಪಡಿಸಿ ಆಡಳಿತಾಧಿಕಾರಿಯನ್ನು ನೇಮಕ ಮಾಡುವಂತೆ ಸಹಕಾರ ಸಂಘಗಳ ನಿಬಂಧಕರು ಸಹಕಾರ