ಸರ್ಫೇಸಿ ಕಾಯಿದೆಯಡಿ ಕಾಫಿ ತೋಟಗಳ ಆನ್ಲೈನ್ ಹರಾಜು ಸ್ಥಗಿತ ಮಡಿಕೇರಿ, ಫೆ. ೧೨: ಸರ್ಫೇಸಿ ಕಾಯಿದೆಯಡಿ ಕಾಫಿ ತೋಟಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದ ಬೆಳೆಗಾರರು ಇದೀಗ ಕೊಂಚ ನಿರಾಳರಾಗಿದ್ದಾರೆ. ಆನ್‌ಲೈನ್ ಹರಾಜು ಸ್ಥಗಿತಗೊಳಿಸುವಂತೆ ಕ್ರಮವಹಿಸಲು ಕೇಂದ್ರ ವಿತ್ತ ಸಚಿವೆ
ಕಾರ್ಮಿಕ ವಿರೋಧಿ ಮಸೂದೆ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ ಮಡಿಕೇರಿ, ಫೆ. ೧೨; ಕೇಂದ್ರ ಸರಕಾರ ಜಾರಿಗೆ ತಂದಿರುವ ಕೆಲವು ಮಸೂದೆ ಹಾಗೂ ಕಾಯ್ದೆಗಳು ಕಾರ್ಮಿಕ ವಿರೋಧಿಯಾಗಿದ್ದು ಅವುಗಳನ್ನು ಹಿಂಪಡೆಯಬೇಕೆAದು ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ
ಮಾನಸಿಕ ದೈಹಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿ ಪೊನ್ನಣ್ಣ ವೀರಾಜಪೇಟೆ, ಫೆ. ೧೨: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಿ ಸದೃಢರಾಗಲು ಸಾಧ್ಯ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ
ಮಿತಿ ಮೀರಿರುವ ಹುಲಿ ಸೆರೆ ಕಾರ್ಯಾಚರಣೆÀ ಹುಲಿ ಸಂರಕ್ಷಣಾ ಪ್ರಾಧಿಕಾರ ವಿರೋಧ ಬೆಂಗಳೂರು, ಫೆ. ೧೨: ವಿಶ್ವದಲ್ಲಿ ಅತ್ಯಂತ ಹೆಚ್ಚು ಹುಲಿಗಳನ್ನು ಹೊಂದಿರುವ ದೇಶ ಭಾರತ. ಅದರಲ್ಲೂ ಕರ್ನಾಟಕದಲ್ಲಿ ಐದು ಹುಲಿ ಮೀಸಲು ಪ್ರದೇಶಗಳಿದ್ದು, ೫೫೦ಕ್ಕೂ ಹೆಚ್ಚು ಹುಲಿಗಳ ಆವಾಸ
ಮಾಂದಲಪಟ್ಟಿಗೆ ಪ್ರವೇಶ ನಿರ್ಬಂಧ ಮಡಿಕೇರಿ, ಫೆ. ೧೨: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಮಾಂದಲಪಟ್ಟಿಗೆ ಪ್ರವೇಶ ನಿರ್ಬಂಧಿಸಿ ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಆದೇಶ ಹೊರಡಿಸಿದ್ದಾರೆ. ಮಾಂದಲ್‌ಪಟ್ಟಿ ಪ್ರವಾಸಿ