ನಾಪೆÉÇೀಕ್ಲು. ಡಿ. 1: ಸಮೀಪದ ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಳದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸುಬ್ರಮಣ್ಯ ಷೃಷ್ಠಿ ಹಬ್ಬದ ಪ್ರಯುಕ್ತ ತಾ. 5 ರಂದು ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿದೆ. ಮದ್ಯಾಹ್ನ 12.30 ಗಂಟೆಗೆ ಮಹಾಪೂಜೆ ಪ್ರಸಾದ ವಿನಿಯೋಗ ಅನ್ನ ಸಂತರ್ಪಣೆ ಏರ್ಪಾಡಿಸಲಾಗಿದೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ಕೋರಿದೆ.