ಸಿದ್ದಾಪುರ, ಜೂ. 8: ಸ್ಥಳೀಯ ಅಮೃತ ಯುವ ಮೊಗೇರ ಸೇವಾ ಸಮಾಜದ ವಿದ್ಯಾರ್ಥಿಗಳಿಗೆ ತಾ. 12 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೋಟ್ ಪುಸ್ತಕ ವಿತರಣೆ ಮಾಡಲಾಗುವದು ಎಂದು ಸಮಾಜದ ಸಿದ್ದಾಪುರ ಶಾಖೆಯ ಅಧ್ಯಕ್ಷ ಪಿ.ಎಂ. ರಘು ತಿಳಿಸಿದ್ದಾರೆ

ನಗರ ಪತ್ರ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30 ರಿಂದ 1 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ ಎಂದರು.