ವೀರಾಜಪೇಟೆ, ಮಾ. 22: ವೀರಾಜಪೇಟೆ ಕಾವೇರಿ ಆಶ್ರಮದಲ್ಲಿ ತಾ. 25 ರಂದು ಸಂಜೆ 5.30 ಗಂಟೆಗೆ 12ನೇ ಸತ್ಸಂಗ ಕಾರ್ಯಕ್ರಮವನ್ನು ಪೊನ್ನಂಪೇಟೆ ರಾಮಕೃಷ್ಣ ಆಶ್ರಮದ ಸ್ವಾಮೀಜಿ ನಡೆಸಿಕೊಡಲಿದ್ದಾರೆ ಎಂದು ಕಾವೇರಿ ಆಶ್ರಮದ ಆಡಳಿತ ಮಂಡಳಿ ತಿಳಿಸಿದೆ.
ವೀರಾಜಪೇಟೆ, ಮಾ. 22: ವೀರಾಜಪೇಟೆ ಕಾವೇರಿ ಆಶ್ರಮದಲ್ಲಿ ತಾ. 25 ರಂದು ಸಂಜೆ 5.30 ಗಂಟೆಗೆ 12ನೇ ಸತ್ಸಂಗ ಕಾರ್ಯಕ್ರಮವನ್ನು ಪೊನ್ನಂಪೇಟೆ ರಾಮಕೃಷ್ಣ ಆಶ್ರಮದ ಸ್ವಾಮೀಜಿ ನಡೆಸಿಕೊಡಲಿದ್ದಾರೆ ಎಂದು ಕಾವೇರಿ ಆಶ್ರಮದ ಆಡಳಿತ ಮಂಡಳಿ ತಿಳಿಸಿದೆ.