ಕುಶಾಲನಗರ, ಆ. 31: ಬಿಜೆಪಿ ಯುವಮೋರ್ಚಾ ವತಿಯಿಂದ ತಾ. 7ರಂದು ನಡೆಯಲಿರುವ ಮಂಗಳೂರು ಚಲೋ ಬೈಕ್ ರ್ಯಾಲಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಸ್ಥಳೀಯ ಪ್ರೆಸಿಡೆಂಟ್ ಹೋಟೆಲ್ ಸಭಾಂಗಣದಲ್ಲಿ ಕುಶಾಲನಗರ, ಆ. 31: ಬಿಜೆಪಿ ಯುವಮೋರ್ಚಾ ವತಿಯಿಂದ ತಾ. 7ರಂದು ನಡೆಯಲಿರುವ ಮಂಗಳೂರು ಚಲೋ ಬೈಕ್ ರ್ಯಾಲಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಸ್ಥಳೀಯ ಪ್ರೆಸಿಡೆಂಟ್ ಹೋಟೆಲ್ ಸಭಾಂಗಣದಲ್ಲಿ ಜಿಲ್ಲೆಯ 532 ಬೂತ್‍ಗಳಿಂದ ಕಾರ್ಯಕರ್ತರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಕಾಳನ ರವಿ, ಮಡಿಕೇರಿ ಘಟಕದ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಪ್ರಮುಖರಾದ ಗಪ್ಪಣ್ಣ, ಕಿಬ್ಬೆಟ್ಟ ಮಧು, ಮಹೇಶ್ ತಿಮ್ಮಯ್ಯ, ನಗರ ಬಿಜೆಪಿ ಅಧ್ಯಕ್ಷ ಕೆ.ಜಿ.ಮನು, ಸೋಮವಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೃಷ್ಣಪ್ಪ, ನಗರ ಕಾರ್ಯದರ್ಶಿ ನಿಡ್ಯಮಲೆ ದಿನೇಶ್ ಮತ್ತಿತರರು ಇದ್ದರು.