ಜ. 2: ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‍ಗೆ ಕೊಡಗಿನ ಕುವರಿ ಅರೆಯಡ ಕೃತಿಕಾ ದೇವಯ್ಯ ಆಯ್ಕೆಯಾಗಿದ್ದಾಳೆ.ಈಕೆ ಯವಕಪಾಡಿ ಗ್ರಾಮದ ಅರೆಯಡ ಜೀವನ್ ದೇವಯ್ಯ ಮತ್ತು ಬಬಿತಾ ಜೀವನ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸ್ತುತ ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ಈಕೆ ನಾಪೆÇೀಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಹಳೇ ವಿದ್ಯಾರ್ಥಿಯಾಗಿದ್ದಾಳೆ.