ಗುಡ್ಡೆಹೊಸೂರು, ಜ. 23: ಇಲ್ಲಿಗೆ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾ. 31 ರಂದು ಜಿಲ್ಲಾಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ಸಂಬಂಧ ಪೂರ್ವಭಾವಿ ಸಭೆ ವಸತಿ ಶಾಲಾ ಆವರಣದಲ್ಲಿ ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಕ.ಸಾ.ಪ. ಜಿಲ್ಲಾ ಅಧ್ಯಕ್ಷ ಲೊಕೇಶ್ ಸಾಗರ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಅಲ್ಲದೆ, ಸಭೆಯಲ್ಲಿ ಸರ್ವರ ಅಭಿಪ್ರಾಯವನ್ನು ಪಡೆದು ಕಾರ್ಯಕ್ರಮಗಳ ರೂಪುರೆಷೇಗಳನ್ನು ಗುಡ್ಡೆಹೊಸೂರು, ಜ. 23: ಇಲ್ಲಿಗೆ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾ. 31 ರಂದು ಜಿಲ್ಲಾಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ಸಂಬಂಧ ಪೂರ್ವಭಾವಿ ಸಭೆ ವಸತಿ ಶಾಲಾ ಆವರಣದಲ್ಲಿ ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಕ.ಸಾ.ಪ. ಜಿಲ್ಲಾ ಅಧ್ಯಕ್ಷ ಲೊಕೇಶ್ ಸಾಗರ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಅಲ್ಲದೆ, ಸಭೆಯಲ್ಲಿ ಸರ್ವರ ಅಭಿಪ್ರಾಯವನ್ನು ಪಡೆದು ಕಾರ್ಯಕ್ರಮಗಳ ರೂಪುರೆಷೇಗಳನ್ನು ಶಿಕ್ಷಣಾಧಿಕಾರಿ ವೆಂಕಟೇಶ್, ದೈಹಿಕ ಶಿಕ್ಷಕ ವೆಂಕಟೇಶ್, ಸಿ.ಆರ್.ಪಿ. ಸತ್ಯನಾರಾಯಣ, ಸ್ಥಳೀಯ ಶಾಲಾ ಮುಖ್ಯ ಶಿಕ್ಷಕರು, ಗ್ರಾ.ಪಂ. ಸದಸ್ಯರು ಮತ್ತು ಸ್ಥಳೀಯರಾದ ಬಿ.ಎಸ್. ಚಂದ್ರಶೇಖರ್, ಬಿ.ಎಸ್. ಧನಪಾಲ್.ಬಿ.ಪಿ. ಗುರುಬಸಪ್ಪ, ಕುಡೆಕಲ್ಲು ಗಣೇಶ್ ಮುಂತಾದವರು ಹಾಜರಿದ್ದು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.