ನಾಪೆÉÇೀಕ್ಲು, ಮಾ. 22: ಸಮೀಪದ ವೆಸ್ಟ್ ಕೊಳಕೇರಿ ಗ್ರಾಮದ ಶ್ರೀ ಭಗವತಿ ದೇವಳ ಡಾಮರು ರಸ್ತೆಯನ್ನು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಗ್ರಾಮ ಪಂಚಾಯಿತಿ ಸದಸ್ಯೆ ಬೊಟ್ಟೋಳಂಡ ಚಿತ್ರ, ಗ್ರಾಮಾಭಿವ್ರದ್ಧಿ ಸಮಿತಿ ಅಧ್ಯಕ್ಷ ಕೆಟೋಳಿರ ಕುಟ್ಟಪ್ಪ, ಗ್ರಾಮಸ್ಥರಾದ ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಕಲಿಯಂಡ ಕಾಳಪ್ಪ, ಕಲಿಯಂಡ ಅಯ್ಯಣ್ಣ, ಕನ್ನಂಭೀರ ಸುಧಿ ತಿಮ್ಮಯ್ಯ, ಕುಂಡ್ಯೋಳಂಡ ಸಂಪತ್ ದೇವಯ್ಯ, ಕುಂಡ್ಯೋಳಂಡ ಮುತ್ತಪ್ಪ, ಅರ್ಚಕ ಸೀತಾರಾಮ ಮತ್ತಿತರರು ಇದ್ದರು.