ಸಿದ್ದಾಪುರ, ಮಾ. 27: ನೀತಿಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಸಿದ್ದಾಪುರ ಗ್ರಾ.ಪಂ ಮುಂಭಾಗದಲ್ಲಿ ಅಳವಡಿಸಲಾಗಿದ್ದ ಸರಕಾರದ ಸಾಧನೆಯ ಫಲಕವನ್ನು ಕಂದಾಯ ಇಲಾಖೆ ಹಾಗೂ ಗ್ರಾ.ಪಂ ಸಿಬ್ಬಂದಿಗಳು ತೆರವುಗೊಳಿಸಿದರು. ಇದಲ್ಲದೆ ಅಮ್ಮತ್ತಿ ನಾಡ ಕಚೇರಿ ಸೇರಿದಂತೆ ಸುತ್ತಮುತ್ತಲ ಭಾಗದಲ್ಲಿ ಅಳವಡಿಸಿದ್ದ ಫಲಕಗಳನ್ನು ತೆರವುಗೊಳಿಸಲಾಯಿತು.