ಮಡಿಕೇರಿ, ಮಾ. 29: ಉಡುಪಿ ಸಾಲಿಗ್ರಾಮದ ಡಿವೈನ್ ಪಾರ್ಕ್ ಟ್ರಸ್ಟ್ ಇದರ ಅಂಗ ಸಂಸ್ಥೆಯಾದ ವೀರಾಜಪೇಟೆ ವಿವೇಕ ಜಾಗೃತ ಬಳಗದ ವತಿಯಿಂದ ತಾ. 30 ರಂದು (ಇಂದು) ಮಧ್ಯಾಹ್ನ 2.30 ಗಂಟೆಗೆ ವೀರಾಜಪೇಟೆ ಕಾವೇರಿ ಆಶ್ರಮದಲ್ಲಿ ವಿವೇಕ ಸಂಪದ ಓದುಗರ ಸಮಾವೇಶ ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ಡಿ.ಎಸ್. ಯಶ್ವಂತ್ ಭಾಗವಹಿಸಲಿದ್ದಾರೆ.