ಮಡಿಕೇರಿ, ಜು. 10: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಕೊಡಗು ಜಿಲ್ಲಾ ಸಮಿತಿಯಿಂದ ಕೇಂದ್ರ ಕಾರ್ಯಕಾರಿ ಸಮಿತಿಗೆ ‘ಓಂ ಎಲೆಕ್ಟ್ರಿಕಲ್ಸ್’ ಮಾಲೀಕ ಕುಶಾಲನಗರದ ಬಿ.ಎಸ್. ಮಂಜುನಾಥ್ ಆಯ್ಕೆ ಆಗಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ.ಬಿ. ಪೂಣಚ್ಚ ತಿಳಿಸಿದ್ದಾರೆ.