ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಸಿಎನ್‍ಸಿ ಅಧ್ಯಕ್ಷ ಎನ್.ಯು. ನಾಚಪ್ಪ, ಮೂಕೊಂಡ ದಿಲೀಪ್, ಬಲ್ಲಚಂಡ ಟಿಟ್ಟೊ, ಬೇಪಡಿಯಂಡ ಬಿದ್ದಪ್ಪ, ನಂದಿನೆರವಂಡ ವಿಜು, ಕಿರಿಯಮಾಡ ಶರಿನ್, ಅಜ್ಜಿಕುಟ್ಟಿರ ಲೋಕೇಶ್, ಅಪ್ಪೆಂಗಡ ಮಾಲೆ ಪೂಣಚ್ಚ, ಕಾಟುಮಣಿಯಂಡ ಉಮೇಶ್, ಮಣವಟ್ಟಿರ ಶಿವಣಿ, ಮಣವಟ್ಟಿರ ನಂದ, ಮಣವಟ್ಟಿರ ಸ್ವರೂಪ್ ಮತ್ತು ಮಚ್ಚಮಾಡ ಮನು ಭಾಗವಹಿಸಿದ್ದರು.