ನಾಪೆÇೀಕ್ಲು, ಆ. 7: ಸೋಮವಾರಪೇಟೆಯ ಹಿರಿಯ ವಕೀಲ ಮಾಳೇಟಿರ ಅಭಿಮನ್ಯು ಕುಮಾರ್ ಅವರ ಮೇಲಿನ ಹಲ್ಲೆಯನ್ನು ನಾಪೆÇೀಕ್ಲು ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.
ನಾಪೆÇೀಕ್ಲು, ಆ. 7: ಸೋಮವಾರಪೇಟೆಯ ಹಿರಿಯ ವಕೀಲ ಮಾಳೇಟಿರ ಅಭಿಮನ್ಯು ಕುಮಾರ್ ಅವರ ಮೇಲಿನ ಹಲ್ಲೆಯನ್ನು ನಾಪೆÇೀಕ್ಲು ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.