ಮಡಿಕೇರಿ, ಆ. 9: ಬೆಳಗಾವಿಯಲ್ಲಿರುವ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ (ಕೆಶಿಪ್) ಉಪವಿಭಾಗೀಯ ಕಚೇರಿಯನ್ನು ಮಡಿಕೇರಿಗೆ ಸ್ಥಳಾಂತರಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ್ದಾರೆ.
ಮಡಿಕೇರಿ, ಆ. 9: ಬೆಳಗಾವಿಯಲ್ಲಿರುವ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ (ಕೆಶಿಪ್) ಉಪವಿಭಾಗೀಯ ಕಚೇರಿಯನ್ನು ಮಡಿಕೇರಿಗೆ ಸ್ಥಳಾಂತರಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ್ದಾರೆ.