ನಾಪೆÇೀಕ್ಲು, ಆ. 22: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಪೆÇೀಕ್ಲು ಶ್ರೀ ಭಗವತಿ ಒಕ್ಕೂಟದ ವತಿಯಿಂದ ಮೂಟೇರಿ ಶ್ರೀ ಉಮಾಮಹೇಶ್ವರಿ ದೇವಳದ ಆವರಣದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ನಡೆಸಲಾಯಿತು. ಭಾಗಮಂಡಲ ವಲಯ ಮೇಲ್ವಿಚಾರಕ ಚೇತನ್, ಸೇವಾ ಪ್ರತಿನಿಧಿ ದಿವ್ಯಾ ಮಂದಪ್ಪ, ಒಕ್ಕೂಟದ ಸದಸ್ಯರು ಪಾಲ್ಗೊಂಡಿದ್ದರು.