ಗುಡ್ಡೆಹೊಸೂರು, ಆ. 25: ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ವಿ. ಮೋಹನ್‍ಕುಮಾರ್, ಉಪಾಧ್ಯಕ್ಷರಾಗಿ ಕಿರಣ್ ಆಯ್ಕೆಯಾಗಿದ್ದಾರೆ. ತಾ.23ರಂದು ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾ ಅಧಿಕಾರಿಯಾಗಿ ಗುಡ್ಡೆಹೊಸೂರು ಪಿ.ಡಿ.ಓ. ಶ್ಯಾಂ ಕಾರ್ಯನಿರ್ವಹಿಸಿದರು. ಈ ಸಂದರ್ಭ ಸಂಘದ ಮಾಜಿ ಅಧ್ಯಕ್ಷ ಪಂಜಿಪಳ್ಳ ಯತೀಶ್ ಮತ್ತು ಕಾರ್ಯದರ್ಶಿ ಬಿ.ಪಿ. ಗುರುಬಸಪ್ಪ ಮತ್ತು ಗ್ರಾ.ಪಂ. ಅಧ್ಯಕೆÀ್ಷ ಕೆ.ಎಸ್. ಭಾರತಿ ಮುಂತಾದವರು ಹಾಜರಿದ್ದರು