ನಾಪೆÉÇೀಕ್ಲು, ಸೆ. 16: ಸ್ಥಳೀಯ ಪದವಿಪೂರ್ವ ಕಾಲೇಜಿನ ಪ್ರೌಢ ವಿಭಾಗದ ವತಿಯಿಂದ ಸ್ವಚ್ಛ ಸರ್ವೇಕ್ಷಣ್, ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ನಾಪೆÇೀಕ್ಲು ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.
ಈ ಸಂದರ್ಭ ಪ್ರಬಾರ ಪ್ರಾಂಶುಪಾಲೆ ಪಿ.ಕೆ. ನಳಿನಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಆರ್. ಕೇಶವ್, ಶಿಕ್ಷಕರಾದ ಮಹಂತೇಶ್ ಕೋಠಿ, ಸದಾನಂದ, ಎ.ಎಸ್.ಐ. ವಿಶ್ವನಾಥ್ ಮತ್ತಿತರರು ಇದ್ದರು.