ಶ್ರೀಮಂಗಲ, ಸೆ. 18: ಬಿ. ಶೆಟ್ಟಿಗೇರಿಯ ಕುತ್ತ್ ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 42ನೇ ವಾರ್ಷಿಕ ಮಹಾಸಭೆ ತಾ. 20 ರಂದು ಪೂರ್ವಾಹ್ನ 10.30ಕ್ಕೆ ಸಂಘದ ಅಧ್ಯಕ್ಷ ಟಿ.ಬಿ. ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಸಂಘದ ಆವರಣದಲ್ಲಿ ನಡೆಯಲಿದೆ.