ನಾಪೆÇೀಕ್ಲು, ಅ. 11: ವೀರಾಜಪೇಟೆ ಸಮೀಪದ ಬಿಟ್ಟಂಗಾಲ ಶ್ರೀ ಮಹಾವಿಷ್ಣು ದೇವಳದಲ್ಲಿ ಪ್ರತೀ ತಿಂಗಳ ಮೊದಲನೆ ಶನಿವಾರ ಸಾಮೂಹಿಕ ನಾಪೆÇೀಕ್ಲು, ಅ. 11: ವೀರಾಜಪೇಟೆ ಸಮೀಪದ ಬಿಟ್ಟಂಗಾಲ ಶ್ರೀ ಮಹಾವಿಷ್ಣು ದೇವಳದಲ್ಲಿ ಪ್ರತೀ ತಿಂಗಳ ಮೊದಲನೆ ಶನಿವಾರ ಸಾಮೂಹಿಕ ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು, ಪ್ರತ್ಯೇಕವಾಗಿ ಸತ್ಯನಾರಾಯಣ ಪೂಜೆಯನ್ನು ನಡೆಸಲು ಹೆಚ್ಚಿನ ಹಣ ವೆಚ್ಚವಾಗುವ ನಿಟ್ಟಿನಲ್ಲಿ ಭಕ್ತಾದಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ತಿಂಗಳ ಮೊದಲ ಶನಿವಾರ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಅನ್ನಸಂತರ್ಪಣೆಯನ್ನು ಏರ್ಪಡಿ ಸಲಾಗಿದೆ. ಇದರ ಸದುಪಯೋಗವನ್ನು ಭಗವತ್ಭಕ್ತರು ಪಡೆದುಕೊಳ್ಳಬೇಕೆಂದು ಹೇಳಿದರು. ಸಾಮೂಹಿಕ ಸತ್ಯನಾರಾಯಣ ಪೂಜೆಯಲ್ಲಿ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಪುಡಿಯಂಡ ಸೋಮಯ್ಯ, ಸದಸ್ಯರು, ಭಕ್ತಾದಿಗಳು ಇದ್ದರು.