ಮಡಿಕೇರಿ, ಡಿ. 23: ಮೂರ್ನಾಡಿನ ಪದವಿ ಕಾಲೇಜಿನಲ್ಲಿ ತಾ. 26 ರಂದು ಮಧ್ಯಾಹ್ನ 1.45 ಕ್ಕೆ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ದೃಷ್ಠಿಕೋನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ವೈದ್ಯಕೀಯ ಬರಹದ ಕಾರ್ಯಧಿಕಾರಿ ಕುಮಾರಿ ದಿವ್ಯ ಉಪನ್ಯಾಸ ನೀಡಲಿದ್ದಾರೆ. ಆಸಕ್ತ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಬಹುದೆಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದ್ದಾರೆ.