ಮಡಿಕೇರಿ, ಜ.21 : ಶ್ರೀಭಗಂಡೇಶ್ವರ ದೇವಾಲಯದಲ್ಲಿ ತಾ. 23 ರಂದು ಸಂಜೆ 5.30 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿದ್ದು, ಪೂಜೆಯಲ್ಲಿ ಪಾಲ್ಗೊಳ್ಳುವವರು ತಮ್ಮ ಹೆಸರು ನಮೂದಿಸಿಕೊಂಡು ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಬೇಕೆಂದು ದೇವಾಲಯದ ಪ್ರಕಟಣೆ ಕೋರಿದೆ.