ಮಡಿಕೇರಿ,ಫೆ.26 : ಶ್ರೀ ತಲಕಾವೇರಿ ದೇವಾಲಯದಲ್ಲಿ ತಾ. 27 ರಂದು (ಇಂದು) ಕೆರೆಯ ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 3 ಗಂಟೆಯ ನಂತರ ಪ್ರವೇಶ ಇರುವುದಿಲ್ಲವಾದ್ದರಿಂದ ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಪ್ರಕಟಣೆ ಕೋರಿದೆ.