ಮಡಿಕೇರಿ, ಮಾ. 14: ಮಡಿಕೇರಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ (ಡಿಸಿಸಿ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ.ಡಿ. ನರಸಿಂಹಮೂರ್ತಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ಸಂದರ್ಭ ಬ್ಯಾಂಕ್ ಅಧ್ಯಕ್ಷ ಬಿ.ಡಿ. ಮಂಜುನಾಥ್, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಡಿ. ಭಾಸ್ಕರಾಚಾರಿ ಹಾಜರಿದ್ದರು. ನರಸಿಂಹಮೂರ್ತಿ ಈ ಮೊದಲು ಬೆಂಗಳೂರಿನ ಸಹಕಾರ ಸಂಘಗಳ ಜಂಟಿ ನಿಬಂಧಕರಾಗಿ ಕಾರ್ಯನಿರ್ವಹಿಸಿದ್ದರು.
ಜಾಗದ ದಾಖಲೆಗಾಗಿ ಆತ್ಮಹತ್ಯೆಯ ನಿರ್ಧಾರಕ್ಕಿಳಿದ ವಯೋವೃದ್ಧ!