ಮಡಿಕೇರಿ, ಮಾ. 23: ಲೋಕಸಭಾ ಚುನಾವಣೆ ಹಿನ್ನಲೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾ. 25 ರಂದು ಬೆಳಿÀಗ್ಗೆ 11 ಗಂಟೆಗೆ ಸೋಮವಾರಪೇಟೆ ತಾ.ಪಂ.ನಲ್ಲಿ ಸೋಮವಾರಪೇಟೆ ತಾ. ಮತಗಟ್ಟೆ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಯಲಿದೆ.
ಮಡಿಕೇರಿ, ಮಾ. 23: ಲೋಕಸಭಾ ಚುನಾವಣೆ ಹಿನ್ನಲೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತಾ. 25 ರಂದು ಬೆಳಿÀಗ್ಗೆ 11 ಗಂಟೆಗೆ ಸೋಮವಾರಪೇಟೆ ತಾ.ಪಂ.ನಲ್ಲಿ ಸೋಮವಾರಪೇಟೆ ತಾ. ಮತಗಟ್ಟೆ ಅಧಿಕಾರಿಗಳಿಗೆ ಕಾರ್ಯಾಗಾರ ನಡೆಯಲಿದೆ.