ವೀರಾಜಪೇಟೆ, ಏ. 25: ವೀರಾಜಪೇಟೆಯ ಕಾವೇರಿ ಆಶ್ರಮದಲ್ಲಿ ತಾ. 27 ರಂದು ಸಂಜೆ 5-30ಗಂಟೆಗೆ ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದಿಂದ ಸತ್ಸಂಗ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಆಶ್ರಮದ ಪ್ರಕಟಣೆ ತಿಳಿಸಿದೆ.
ವೀರಾಜಪೇಟೆ, ಏ. 25: ವೀರಾಜಪೇಟೆಯ ಕಾವೇರಿ ಆಶ್ರಮದಲ್ಲಿ ತಾ. 27 ರಂದು ಸಂಜೆ 5-30ಗಂಟೆಗೆ ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದಿಂದ ಸತ್ಸಂಗ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಆಶ್ರಮದ ಪ್ರಕಟಣೆ ತಿಳಿಸಿದೆ.