ಮಡಿಕೇರಿ, ಮೇ 15: ಪ್ರಸಕ್ತ (2019-20) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 6 ನೇ ತರಗತಿಗೆ ಪ್ರವೇಶಾತಿಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕೌನ್ಸೆಲಿಂಗ್ ನಡೆಯಿತು.