ಗೋಣಿಕೊಪ್ಪ ವರದಿ, ಜೂ. 18 : ಇಲ್ಲಿನ ಕೃಷಿ ವಿಜ್ಞಾನ ಕೇಂದ್ರ ಮತ್ತು ರಾಷ್ಟ್ರೀಯ ಕೆಮಿಕಲ್ಸ್ ಮತ್ತು ¥sóÉರ್ಟಿಲೈಸರ್ ಲಿಮಿಟೆಡ್ ಸಹಯೋಗದಲ್ಲಿ ತಾ. 22 ರಂದು ಕಾಳುಮೆಣಸು. ಶುಂಠಿ ಮತ್ತು ಏಲಕ್ಕಿ ಬೆಳೆಗಳ ನೂತನ ತಾಂತ್ರಿಕತೆಗಳ ಕುರಿತ ಒಂದು ದಿನದ ಉಚಿತ ಕಾರ್ಯಗಾರವನ್ನು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ಸÀಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ರೈತರು 08274-247274 ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರ ಪ್ರಕಟಣೆ ತಿಳಿಸಿದೆ.