*ಗೋಣಿಕೊಪ್ಪಲು, ಜೂ. 19: ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಗೋಣಿಕೊಪ್ಪಲು ಮಾಯಮುಡಿ, ತಿತಿಮತಿ ಕ್ಲ್ಲಸ್ಟರ್ ಮಟ್ಟದ ವ್ಯಾಪ್ತಿಯಲ್ಲಿ 2018-19ರಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕಾರ್ಯಕ್ಕೆ ಶಿಕ್ಷಕರು ಮುಂದಾದರು.
ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮಿಪ್ರಿಯಾ ಮಾರ್ಗದರ್ಶನದಲ್ಲಿ ವೀರಾಜಪೇಟೆÉ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೆಳಗಿ ಅವರ ನೇತೃತ್ವದಲ್ಲಿ ಬಿ.ಆರ್.ಪಿ ಉತ್ತಪ್ಪ, ಸಿ.ಆರ್.ಪಿಗಳಾದ ಪುಷ್ಪ, ರವಿ ಅವರುಗಳು ಶಾಲೆ ಬಿಟ್ಟ ಮಕ್ಕಳ ಮನೆ ಮನೆಗೆ ತೆರಳಿ ಪೆÇೀಷಕರ ಮನವೊಲಿಸಿ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸಬೇಕೆಂದು ಮನವರಿಕೆ ಮಾಡಲಾಯಿತು.
ನಿರ್ವಹಣಾಧಿಕಾರಿ ಲಕ್ಷ್ಮಿಪ್ರಿಯಾ ಮಾರ್ಗದರ್ಶನದಲ್ಲಿ ವೀರಾಜಪೇಟೆÉ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೆಳಗಿ ಅವರ ನೇತೃತ್ವದಲ್ಲಿ ಬಿ.ಆರ್.ಪಿ ಉತ್ತಪ್ಪ, ಸಿ.ಆರ್.ಪಿಗಳಾದ ಪುಷ್ಪ, ರವಿ ಅವರುಗಳು ಶಾಲೆ ಬಿಟ್ಟ ಮಕ್ಕಳ ಮನೆ ಮನೆಗೆ ತೆರಳಿ ಪೆÇೀಷಕರ ಮನವೊಲಿಸಿ ಮಕ್ಕಳನ್ನು ಮರಳಿ ಶಾಲೆಗೆ ಕಳುಹಿಸಬೇಕೆಂದು ಮನವರಿಕೆ ಮಾಡಲಾಯಿತು.