ನಾಪೆÇೀಕ್ಲು, ಜೂ. 20: ಕುಂಜಿಲ ಪೈನರಿ ಜಮಾಅತ್ ಅಧ್ಯಕ್ಷರಾಗಿ ಎ. ಮೊಹಮ್ಮದ್ ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ.
ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಮಂಡಳಿ ಸದಸ್ಯರಾಗಿ, ಮರ್ಕಝ್ ವಿದ್ಯಾಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಎಸ್.ವೈ.ಎಸ್. ಉಪಾಧ್ಯಕ್ಷರಾಗಿ, ಕೆ.ಪಿ. ಬಾಣೆ ಶಾಲೆಯ ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.