ಗೋಣಿಕೊಪ್ಪ ವರದಿ, ಆ. 13: ತಾ. 16 ರಂದು ಗೋಣಿಕೊಪ್ಪ ಕಾವೇರಿ ಕಾಲೇಜು ಸಭಾಂಗಣದಲ್ಲಿ ಕಾವೇರಿ ಕಾಲೇಜು ಮತ್ತು ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಿದ್ದ ಪುಚ್ಚಿಮಾಡ ತಿಮ್ಮಯ್ಯ, ಪುಚ್ಚಿಮಾಡ ಚೋಂದಮ್ಮ ಮತ್ತು ಮೀನಾ ಸುಬ್ಬಯ್ಯ ಜ್ಞಾಪಕಾರ್ಥದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವದು ಎಂದು ಕಾವೇರಿ ಕಾಲೇಜು ಪ್ರಕಟಣೆ ತಿಳಿಸಿದೆ.