ಚೆಟ್ಟಳ್ಳಿ, ಆ. 18: ಕೊಡಗು ಜಿಲ್ಲಾ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ನಡೆಯುತ್ತಿದ್ದ ಅಝಾದಿ ರ್ಯಾಲಿ ಕಾರ್ಯಕ್ರಮವನ್ನು ಈ ವರ್ಷ ನಾಪೋಕ್ಲುವಿನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತಾದರೂ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂದು ಜಿಲ್ಲಾ ಎಸ್.ಎಸ್.ಎಫ್. ಅಧ್ಯಕ್ಷ ಅಜೀಝ್ ಸಖಾಫಿ ತಿಳಿಸಿದ್ದಾರೆ.