ಕುಶಾಲನಗರ, ಸೆ. 13: ಹುಣ್ಣಿಮೆ ಅಂಗವಾಗಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಜೀವನದಿ ಕಾವೇರಿಗೆ 98ನೇ ಮಹಾ ಆರತಿ ಕಾರ್ಯಕ್ರಮ ತಾ, 14ರಂದು (ಇಂದು) ನಡೆಯಲಿದೆ. ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ನದಿ ತಟದ ಆರತಿ ಕ್ಷೇತ್ರದಲ್ಲಿ ಸಂಜೆ 5.30 ಕ್ಕೆ ಆರತಿ ಕಾರ್ಯಕ್ರಮ ನಡೆಯಲಿದೆ.