ಮಡಿಕೇರಿ, ಸೆ, 15: ಕುಟ್ಟ ಕೊಡವ ಸಮಾಜದಲ್ಲಿ ತಾ. 20 ರಂದು ಬೆಳಗ್ಗೆ 10 ಗಂಟೆಗೆ ಕೈಲ್ ಪೆÇೀಳ್ದ್ ಒತ್ತೋರ್ಮೆ ಕೂಟ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬೆಳಗ್ಗೆ ಆಯುಧಪೂಜೆ ನಡೆಯಲಿದ್ದು, ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ನಂತರ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ.