ನಾಪೆÇೀಕ್ಲು, ಅ. 26: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮರಗೋಡುವಿನಲ್ಲಿ ಕೃಷಿ ಸ್ವ ಉದ್ಯೋಗ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಉದ್ಘಾಟಿಸಿದರು. ಈ ಸಂದರ್ಭ ಕೃಷಿ ಅಧಿಕಾರಿ ಚೇತನ್ ಕೆ., ಕೆವಿಕೆಯ ಡಾ. ಪ್ರಭಾಕರ್, ವಲಯ ಮೇಲ್ವಿಚಾರಕಿ ಜಯಶ್ರೀ, ಸೇವಾಪ್ರತಿನಿಧಿಗಳಾದ ಲತಾ, ಮಮತಾ, ಸಂಘದ ಸದಸ್ಯರು ಉಪಸ್ಥಿತರಿದ್ದರು.