ನಾಪೆÇೀಕ್ಲು, ನ. 16: ಕಂಬ್ಯಾಟ್ ಮಾರ್ಷಲ್ ಆಟ್ರ್ಸ್ ಅಸೋಸಿಯೇಷನ್ ಇಂಡಿಯಾ ಹಾಗೂ ವಡೋ ರಿಯಾ ಕರಾಟೆ ವಲ್ರ್ಡ್ ಸ್ಪೋಟ್ರ್ಸ್ ಯೂಥ್ ಅಸೋಸಿಯೇಷನ್ ಇಂಡಿಯಾ ವತಿಯಿಂದ ಮುಂಬೈನ ಭಯಂದರ್ ಸ್ಪೋಟ್ರ್ಸ್ ಕಾಂಪ್ಲೆಕ್ಸ್ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಕೊಡಗಿನಿಂದ ಭಾಗವಹಿಸಿದ್ದ ನಾಪೆÇೀಕ್ಲು ಸೇಕ್ರೆಡ್ ಹಾಟ್ರ್ಸ್ ಶಾಲೆಯ ಚೆಟ್ಟಿಯಾರಂಡ ದಿಲನ್ ತಿಮ್ಮಯ್ಯ ಮತ್ತು ಧೀರಜ್ ಕಾರ್ಯಪ್ಪ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ 4 ಚಿನ್ನದ ಪದಕಗಳನ್ನು ಗಳಿಸುವದರ ಮೂಲಕ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.
ಇವರು ನ್ಯಾಷನಲ್ ರೆಫ್ರೀ ಸೆನ್ಸಾಯಿ ನಾಗೇಂದ್ರಪ್ಪ ಅವರ ಶಿಷ್ಯರಾಗಿದ್ದು ನೆಲಜಿ ಗ್ರಾಮದ ಚೆಟ್ಟಿಯಾರಂಡ ಮನು ಮತ್ತು ಪವಿ ದಂಪತಿಗಳ ಪುತ್ರರಾಗಿದ್ದಾರೆ.