ಮಡಿಕೇರಿ, ಡಿ. 4: ಜಿಲ್ಲಾಡಳಿತ, ಜಿ.್ಲ ಪಂ. ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ತಾ. 6 ರಂದು ಬೆಳಿಗ್ಗೆ 10.30 ಗಂಟೆಗೆ ನೂತನ ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 63ನೇ ಪರಿ ನಿರ್ವಾಣ ಕಾರ್ಯಕ್ರಮ ನಡೆಯಲಿದೆ.
ಮಡಿಕೇರಿ, ಡಿ. 4: ಜಿಲ್ಲಾಡಳಿತ, ಜಿ.್ಲ ಪಂ. ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ತಾ. 6 ರಂದು ಬೆಳಿಗ್ಗೆ 10.30 ಗಂಟೆಗೆ ನೂತನ ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 63ನೇ ಪರಿ ನಿರ್ವಾಣ ಕಾರ್ಯಕ್ರಮ ನಡೆಯಲಿದೆ.