ವೀರಾಜಪೇಟೆ ಡಿ. 26: ವೀರಾಜಪೇಟೆಯ ಕಾವೇರಿ ಆಶ್ರಮದಲ್ಲಿ ತಾ. 28ರಂದು ಸಂಜೆ 5.30 ಗಂಟೆಗೆ ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಸ್ವಾಮೀಜಿ ಅವರಿಂದ ಸತ್ಸಂಗ ಕಾರ್ಯಕ್ರಮ ಏರ್ಪಡಿಸಲಾಗಿದೆ.