ವೀರಾಜಪೇಟೆ, ಜ. 24: ವೀರಾಜಪೇಟೆಯ ಕಾವೇರಿ ಆಶ್ರಮದಲ್ಲಿ ತಾ. 25ರಂದು (ಇಂದು) ಸಂಜೆ 5.30ಗಂಟೆಗೆ ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಸ್ವಾಮೀಜಿ ಅವರಿಂದ ಸತ್ಸಂಗ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಆಶ್ರಮದ ಆಡಳಿತ ಮಂಡಳಿ ತಿಳಿಸಿದೆ.