ವೀರಾಜಪೇಟೆ, ಫೆ. 13: ವೀರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೆಡ್ಕ್ರಾಸ್ ಘಟಕದ ವತಿಯಿಂದ ತಾ. 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ರಕ್ತದಾನ ಶಿಬಿರ ಹಾಗೂ ಏಡ್ಸ್ ಅರಿವು ಮೂಡಿಸುವ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ಪೆÇ್ರ. ಇಟ್ಟೀರ ಕಮಲಾಕ್ಷಿ ತಿಳಿಸಿದ್ದಾರೆ.