ಮಡಿಕೇರಿ, ಫೆ. 25: ರಸ್ತೆಯ ವಿಸ್ತರಣೆಗಾಗಿ ವೀರಾಜಪೇಟೆ ಪಟ್ಟಣ ಪಂಚಾಯತ್ ಯೋಜನೆ ರೂಪಿಸಿದ್ದು, ಪಟ್ಟಣ ವ್ಯಾಪ್ತಿಯ ಮಲೆತಿರಿಕೆ ಬೆಟ್ಟವನ್ನು ಅಗೆಯುವ ಬಗ್ಗೆಯೂ ಪ್ರಸ್ತಾಪವಿದೆ. ಆದರೆ ಇದರ ವಿರುದ್ಧ ಕಾವೇರಿಸೇನೆ ನ್ಯಾಯಾಲಯದ ಮೆಟ್ಟಿಲೇರಿದ ಹಿನ್ನೆಲೆ ಇದೀಗ ಬೆಟ್ಟ ಅಗೆಯದಂತೆ ತಡೆಯಾಜ್ಞೆ ನೀಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾವೇರಿಸೇನೆ ಸಂಚಾಲಕ ರವಿಚಂಗಪ್ಪ, ಪರಿಸರಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ರಸ್ತೆ ವಿಸ್ತರಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಮಲೆತಿರಿಕೆ ಬೆಟ್ಟವನ್ನು ಅಗೆಯುವ ಸಂದರ್ಭ ಇಲ್ಲಿರುವ ಪುರಾತನ ದೇವಾಲಯಕ್ಕೂ ಹಾನಿಯಾಗಲಿದೆ. ಅಲ್ಲದೆ ಪರಿಸರ ಅಸಮತೋಲನ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.ನೈಸರ್ಗಿಕವಾದ ಬೆಟ್ಟಕ್ಕೆ ಹಾನಿಯಾಗಬಾರದು ಎನ್ನುವ ಉದ್ದೇಶದಿಂದ ನ್ಯಾಯಾಲಯದಲ್ಲಿ ತಡೆಯಾಜ್ಞೆ ಕೋರಿ ಪ್ರಕರಣ ದಾಖಲಿಸಲಾಗಿತ್ತು. ಹತ್ತು ಮಡಿಕೇರಿ, ಫೆ. 25: ರಸ್ತೆಯ ವಿಸ್ತರಣೆಗಾಗಿ ವೀರಾಜಪೇಟೆ ಪಟ್ಟಣ ಪಂಚಾಯತ್ ಯೋಜನೆ ರೂಪಿಸಿದ್ದು, ಪಟ್ಟಣ ವ್ಯಾಪ್ತಿಯ ಮಲೆತಿರಿಕೆ ಬೆಟ್ಟವನ್ನು ಅಗೆಯುವ ಬಗ್ಗೆಯೂ ಪ್ರಸ್ತಾಪವಿದೆ. ಆದರೆ ಇದರ ವಿರುದ್ಧ ಕಾವೇರಿಸೇನೆ ನ್ಯಾಯಾಲಯದ ಮೆಟ್ಟಿಲೇರಿದ ಹಿನ್ನೆಲೆ ಇದೀಗ ಬೆಟ್ಟ ಅಗೆಯದಂತೆ ತಡೆಯಾಜ್ಞೆ ನೀಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾವೇರಿಸೇನೆ ಸಂಚಾಲಕ ರವಿಚಂಗಪ್ಪ, ಪರಿಸರಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ರಸ್ತೆ ವಿಸ್ತರಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಮಲೆತಿರಿಕೆ ಬೆಟ್ಟವನ್ನು ಅಗೆಯುವ ಸಂದರ್ಭ ಇಲ್ಲಿರುವ ಪುರಾತನ ದೇವಾಲಯಕ್ಕೂ ಹಾನಿಯಾಗಲಿದೆ. ಅಲ್ಲದೆ ಪರಿಸರ ಅಸಮತೋಲನ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ನೈಸರ್ಗಿಕವಾದ ಬೆಟ್ಟಕ್ಕೆ ಹಾನಿಯಾಗಬಾರದು ಎನ್ನುವ ಉದ್ದೇಶದಿಂದ ನ್ಯಾಯಾಲಯದಲ್ಲಿ ತಡೆಯಾಜ್ಞೆ ಕೋರಿ ಪ್ರಕರಣ ದಾಖಲಿಸಲಾಗಿತ್ತು. ಹತ್ತು