ನಾಪೆÇೀಕ್ಲು, ಮಾ. 22: ‘ಜನಾಂಗೀಯ ತಾರತಮ್ಯದ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನ’ದ ಅಂಗವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಅಯ್ಯಂಗೇರಿ ಸಮೀಪದ ದೇವಾಟ್ ಪರಂಬುವಿನಲ್ಲಿ ಅಗಲಿದ ದಿವ್ಯಾತ್ಮಗಳಿಗೆ ಪುಷ್ಪಾಂಜಲಿ ಅರ್ಪಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ, ಪಾರ್ವತಿ ಅಳಮಂಡ ಜೈ, ಪಟ್ಟಮಾಡ ಕುಶ, ಮಂದಪಂಡ ಮನೋಜ್ ಇದ್ದರು.