ನಾಪೆÇೀಕ್ಲು, ಏ. 2: ನಾಪೆÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೋನಕೆರೆ ಸಮೀಪದ ಚೀಯಕಪೂವಂಡ ಸತೀಶ್ ದೇವಯ್ಯ ಅವರು ದನಗಳಿಗೆ ಸಂಗ್ರಹಿಸಿಟ್ಟಿದ್ದ ಸುಮಾರು 1500 ಕಂತೆ ಭತ್ತದ ಹುಲ್ಲು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಅಂದಾಜು ರೂ. 30 ಸಾವಿರಗಳಷ್ಟು ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.
ನಾಪೆÇೀಕ್ಲು, ಏ. 2: ನಾಪೆÇೀಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೋನಕೆರೆ ಸಮೀಪದ ಚೀಯಕಪೂವಂಡ ಸತೀಶ್ ದೇವಯ್ಯ ಅವರು ದನಗಳಿಗೆ ಸಂಗ್ರಹಿಸಿಟ್ಟಿದ್ದ ಸುಮಾರು 1500 ಕಂತೆ ಭತ್ತದ ಹುಲ್ಲು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಅಂದಾಜು ರೂ. 30 ಸಾವಿರಗಳಷ್ಟು ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.